"ಕಳಸ ಸಮೀಪ ಕಗ್ಗನಾಳ ಬಳಿ ಕೆ ಎಸ್ ಆರ್ ಟಿ ಸಿ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ"

ಚಿಕ್ಕಮಗಳೂರು :" ಕಳಸ ಸಮೀಪ ಕಗ್ಗನಾಳ ಬಳಿ ಕೆ ಎಸ್ ಆರ್ ಟಿ ಸಿ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ "
        ಹೊರನಾಡಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಹಾಗೂ  ಬಾಳೆಹೊನ್ನೂರು ನಿಂದ ಕಳಸ ಕಡೆಗೆ ತೆರಳುತ್ತಿದ್ದ  ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯು  ಕಳಸ ಸಮೀಪ ಕಗ್ಗನಾಳ ಕಿರು ಸೇತುವೆ ಬಳಿ ಈ ಘಟನೆ ನಡೆದಿದೆ.

        ಬಸ್ನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ   ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಕೆಲವು ಗಂಟೆಗಳ ಕಾಲ ಪರದಾಡುವ ಪರಿಸ್ಥಿತಿ ಉಂಟಾಗಿದ್ದು ಯಾವುದೇ ಇಲ್ಲಿ ಪ್ರಾಣ ಹಾನಿ ಉಂಟಾಗಿಲ್ಲ.
       

               " ಕ್ಷಣ ಕ್ಷಣದ ಸುದ್ದಿಗಳಿಗಾಗಿ ನೋಡ್ತಾ ಇರಿ ಕರ್ನಾಟಕ ಸಿಟಿಜನ್ ನ್ಯೂಸ್ ಪ್ರತಿಕ್ಷಣವೂ ನಿಮ್ಮ ಜೊತೆ "

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "