"ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ : ಶೃಂಗೇರಿ"

"ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ : ಶೃಂಗೇರಿ"
   ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಪಟ್ಟಣದ ಸಂಕ್ಲಾಪುರ ನಿವಾಸಿ ಫಲಹ್(26) ಎಂಬ ಹದಿಹರೆಯ ಯುವಕ ನೆನ್ನೆ ರಾತ್ರಿ ಸಮಯದಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ.
            ಈತ ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡು ಬಡತನದಲ್ಲಿ ಜೀವನವನ್ನು ಸಾಗಿಸುತ್ತಿದ್ದ  ಈತ ಶಾಮಿಯಾನ ಸೌಂಡ್ ಸಿಸ್ಟಮ್ ನ ಕೆಲಸ ಮಾಡಿಕೊಂಡು ತಾಯಿ ಹಾಗೂ ಅಜ್ಜಿಗೆ ಆಸರೆಯಾಗಿದ್ದ.
          ಸೌಂಡ್ಸ್ ಕೆಲಸ ಮಾಡಿಕೊಂಡಿದ್ದ ಫಲಹ ಸಾಲ ಮಾಡಿಕೊಂಡಿದ್ದು ಇದರಿಂದ ಚಿಂತೆಗೀಡಾಗಿದ್ದ ಎನ್ನಲಾಗಿದೆ. ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ ಪೊಲೀಸ್ ತನಿಕೆಯಿಂದ ತಿಳಿಯಬೇಕಿದೆ.
         ಈ ವಿಚಾರ ಕುರಿತು ಶೃಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "