ಚನ್ನರಾಯಪಟ್ಟಣ :ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ – ಹೆಡ್‌ಕಾನ್ಸ್‌ಟೇಬಲ್‌ ಸಾವು..!


ಚನ್ನರಾಯಪಟ್ಟಣ :ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ – ಹೆಡ್‌ಕಾನ್ಸ್‌ಟೇಬಲ್‌ ಸಾವು..!
ಹಾಸನ: ಬೈಕ್‌ ಹಾಗೂ ಸಾರಿಗೆ ಬಸ್ ನಡುವೆ ನಡೆದ ಅಪಘಾತದಲ್ಲಿ (Accident) ಹೆಡ್‌ಕಾನ್ಸ್‌ಟೇಬಲ್‌ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿದ್ದ ಬೀರಲಿಂಗ (41) ಮೃತಪಟ್ಟ ಮುಖ್ಯಪೇದೆ. ಮಧ್ಯಾಹ್ನ ಪೊಲೀಸ್ ಕ್ವಾಟರ್ಸ್‌ನಲ್ಲಿರುವ ಮನೆಗೆ ಊಟಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು.ಈ ವೇಳೆ ಸಾರಿಗೆ ಬಸ್‌ ಬೈಕ್‌ಗೆ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬೀರಲಿಂಗ ಅವರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "